ದೆಹಲಿ: ಸಂಸತ್ನ ವಿಶೇಷ ಅಧಿವೇಶನದಲ್ಲಿ ಬಿಜೆಪಿಯ ಸಂಸದರೊಬ್ಬರು ಮಾತಿನ ಭರದಲ್ಲಿ ಕೋಮುವೊಂದನ್ನು ಗುರಿಯಾಗಿಸಿಕೊಂಡು ಅವಹೇಳನವಾಗಿ ಮಾತನಾಡಿವಿವಾದಕ್ಕೆ ಗುರಿಯಾಗಿದ್ದಾರೆ. ಆಡಳಿತ ಪಕ್ಷದ ಸಂಸದರೊಬ್ಬರು ಬಹುಜನ ಸಮಾಜ ಪಕ್ಷದ...
Day: September 22, 2023
ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತಮಿಳುನಾಡು ಡಿಎಂಕೆ ಸಚಿವ ದಯಾನಿಧಿ ಸ್ಟಾಲಿನ್ ಸೇರಿದಂತೆ 14 ಮಂದಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.ಸನಾತನ ಧರ್ಮದ ವಿರುದ್ಧ...
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದಲ್ಲಿ ಹೋರಾಟದ ಕಿಚ್ಚು ಭುಗಿಲೆದ್ದಿದ್ದು, ಮಂಡ್ಯ ನಗರದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ...